ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
TSK
TSK · ಮತ್ತಾಯನು 22:21
مراجع Treasury of Scripture Knowledge في Kannada KJV.
ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.
ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ