ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
TSK
TSK · ಅರಣ್ಯಕಾಂಡ 21:9
مراجع Treasury of Scripture Knowledge في Kannada KJV.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.