ಎಸ್ತೇರಳು 7:10
TSK
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
TSK
مراجع Treasury of Scripture Knowledge في Kannada KJV.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.
ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.
ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.