ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
TSK
TSK · ಙ್ಞಾನೋಕ್ತಿಗಳು 10:4
مراجع Treasury of Scripture Knowledge في Kannada KJV.
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.
ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.
ಶ್ರದ್ಧೆಯುಳ್ಳ ಯೋಚನೆಗಳು ಸಮ್ಮದ್ಧಿಗೆ ಒಲಿಯುತ್ತವೆ; ಆತುರಪಡುವ ಪ್ರತಿಯೊಬ್ಬನ ಯೋಚನೆಗಳು ಕೊರ ತೆಗೆ ಉಳಿಯುತ್ತವೆ.
ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ