ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
TSK
TSK · ಙ್ಞಾನೋಕ್ತಿಗಳು 12:14
مراجع Treasury of Scripture Knowledge في Kannada KJV.
ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು.
ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.
ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ