TSK

TSK · ಙ್ಞಾನೋಕ್ತಿಗಳು 13:10

مراجع Treasury of Scripture Knowledge في Kannada KJV.

العودة إلى المقطع

ಆಗ ಎಫ್ರಾಯಾಮನ ಮನುಷ್ಯರು ಅವನಿಗೆ--ನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.

ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ--

ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.

ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.

ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.

ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.

ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ?

ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.

ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?