ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
TSK
TSK · ಙ್ಞಾನೋಕ್ತಿಗಳು 13:23
مراجع Treasury of Scripture Knowledge في Kannada KJV.
ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು.
ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.
ಪ್ರಸಂಗಿ 8:5
TSK
ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.