TSK

TSK · ಙ್ಞಾನೋಕ್ತಿಗಳು 13:8

مراجع Treasury of Scripture Knowledge في Kannada KJV.

العودة إلى المقطع

ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.

ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.

ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.

ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.

ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?

ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;