TSK

TSK · ಙ್ಞಾನೋಕ್ತಿಗಳು 14:29

مراجع Treasury of Scripture Knowledge في Kannada KJV.

العودة إلى المقطع

(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)

ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.

ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.

ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.

ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.

ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್‌ ಮೇಷಕ್‌ಅಬೇದ್‌ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.

ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.

ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.