TSK

TSK · ಙ್ಞಾನೋಕ್ತಿಗಳು 14:4

مراجع Treasury of Scripture Knowledge في Kannada KJV.

العودة إلى المقطع

ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.

ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ?