TSK

TSK · ಙ್ಞಾನೋಕ್ತಿಗಳು 17:19

مراجع Treasury of Scripture Knowledge في Kannada KJV.

العودة إلى المقطع

ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.

ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.

ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.

ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.

ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.

ನೀನು ಕಂಡ ಮರವು ಬೆಳೆದು ಬಲವಾ ದದ್ದೂ ಅದರ ಎತ್ತರವು ಆಕಾಶಕ್ಕೂ ಅದರ ದೃಷ್ಟಿಯು ಭೂಮಿಯ ಎಲ್ಲಾ ಕಡೆಯವರೆಗೂ ಇವೆ;

ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.