ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
TSK
TSK · ಙ್ಞಾನೋಕ್ತಿಗಳು 18:21
مراجع Treasury of Scripture Knowledge في Kannada KJV.
ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.
ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.