TSK

TSK · ಙ್ಞಾನೋಕ್ತಿಗಳು 19:2

مراجع Treasury of Scripture Knowledge في Kannada KJV.

العودة إلى المقطع

ನಾನು ವ್ಯರ್ಥವಾಗಿ ನಡೆದುಕೊಂಡಿದ್ದರೆ ಮೋಸಕ್ಕೆ ನನ್ನ ಕಾಲು ತ್ವರೆಪಟ್ಟರೆ

ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.

ಶ್ರದ್ಧೆಯುಳ್ಳ ಯೋಚನೆಗಳು ಸಮ್ಮದ್ಧಿಗೆ ಒಲಿಯುತ್ತವೆ; ಆತುರಪಡುವ ಪ್ರತಿಯೊಬ್ಬನ ಯೋಚನೆಗಳು ಕೊರ ತೆಗೆ ಉಳಿಯುತ್ತವೆ.

ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.

ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.

ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.

ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).

ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.

ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ