ವಿಮೋಚನಕಾಂಡ 9:21
TSK
ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.
TSK
مراجع Treasury of Scripture Knowledge في Kannada KJV.
ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.
ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ
ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.