ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
TSK
TSK · ಙ್ಞಾನೋಕ್ತಿಗಳು 23:9
مراجع Treasury of Scripture Knowledge في Kannada KJV.
ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.
ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.