ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.
TSK
TSK · ಙ್ಞಾನೋಕ್ತಿಗಳು 24:31
مراجع Treasury of Scripture Knowledge في Kannada KJV.
ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.
ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.