ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
TSK
TSK · ಙ್ಞಾನೋಕ್ತಿಗಳು 24:7
مراجع Treasury of Scripture Knowledge في Kannada KJV.
ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,
ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.
ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.