TSK

TSK · ಙ್ಞಾನೋಕ್ತಿಗಳು 26:17

مراجع Treasury of Scripture Knowledge في Kannada KJV.

العودة إلى المقطع

ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು.

ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.

ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.