ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.
TSK
TSK · ಙ್ಞಾನೋಕ್ತಿಗಳು 26:3
مراجع Treasury of Scripture Knowledge في Kannada KJV.
ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು