ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
TSK
TSK · ಙ್ಞಾನೋಕ್ತಿಗಳು 27:24
مراجع Treasury of Scripture Knowledge في Kannada KJV.
1 ಸಮುವೇಲನು 13:14
TSK
ಕೀರ್ತನೆಗಳು 89:36
TSK
ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
ಯೆಶಾಯ 9:7
TSK
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ