ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
TSK
TSK · ಙ್ಞಾನೋಕ್ತಿಗಳು 28:1
مراجع Treasury of Scripture Knowledge في Kannada KJV.
ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು.
ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.