TSK

TSK · ಙ್ಞಾನೋಕ್ತಿಗಳು 28:4

مراجع Treasury of Scripture Knowledge في Kannada KJV.

العودة إلى المقطع

ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು.

ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?

ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.

ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.

ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.

ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.

ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು.

ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್‌ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?

ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.

ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.

ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?

ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.

ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.

ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ

ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.

ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.

ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.