ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು.
TSK
TSK · ಙ್ಞಾನೋಕ್ತಿಗಳು 29:14
مراجع Treasury of Scripture Knowledge في Kannada KJV.
ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.
ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.