ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
TSK
TSK · ಙ್ಞಾನೋಕ್ತಿಗಳು 29:26
مراجع Treasury of Scripture Knowledge في Kannada KJV.
ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.
ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.
ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.