ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು.
TSK
TSK · ಙ್ಞಾನೋಕ್ತಿಗಳು 29:6
مراجع Treasury of Scripture Knowledge في Kannada KJV.
ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;
ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.
ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.
ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.