TSK

TSK · ಙ್ಞಾನೋಕ್ತಿಗಳು 3:18

مراجع Treasury of Scripture Knowledge في Kannada KJV.

العودة إلى المقطع

ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.

ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.

ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.