TSK

TSK · ಙ್ಞಾನೋಕ್ತಿಗಳು 3:25

مراجع Treasury of Scripture Knowledge في Kannada KJV.

العودة إلى المقطع

ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ.

ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?

ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.

ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.

ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.

ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.

ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.

ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.

ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)

ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.

ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.