TSK

TSK · ಙ್ಞಾನೋಕ್ತಿಗಳು 3:29

مراجع Treasury of Scripture Knowledge في Kannada KJV.

العودة إلى المقطع

ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.

ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.

ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.

ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.

ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.