ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
TSK
TSK · ಙ್ಞಾನೋಕ್ತಿಗಳು 3:6
مراجع Treasury of Scripture Knowledge في Kannada KJV.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.
ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;
ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.