ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
TSK
TSK · ಙ್ಞಾನೋಕ್ತಿಗಳು 30:14
مراجع Treasury of Scripture Knowledge في Kannada KJV.
ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,
ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.