ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
TSK
TSK · ಙ್ಞಾನೋಕ್ತಿಗಳು 30:5
مراجع Treasury of Scripture Knowledge في Kannada KJV.
ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ.
ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
ನಿನ್ನ ವಾಕ್ಯವು ಬಹಳ ಶುದ್ಧವಾಗಿದೆ; ಆದದರಿಂದ ನಿನ್ನ ಸೇವಕನು ಅದನ್ನು ಪ್ರೀತಿಮಾಡುತ್ತಾನೆ.
ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.