TSK

TSK · ಙ್ಞಾನೋಕ್ತಿಗಳು 31:30

مراجع Treasury of Scripture Knowledge في Kannada KJV.

العودة إلى المقطع

ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.

ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.

ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.

ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.

ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.

ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.

ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;

ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.

ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.

ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.