ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
TSK
TSK · ಙ್ಞಾನೋಕ್ತಿಗಳು 4:23
مراجع Treasury of Scripture Knowledge في Kannada KJV.
ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.
ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ