ವಿಮೋಚನಕಾಂಡ 21:34
TSK
ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
TSK
مراجع Treasury of Scripture Knowledge في Kannada KJV.
ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.