ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
TSK
TSK · ಙ್ಞಾನೋಕ್ತಿಗಳು 8:13
مراجع Treasury of Scripture Knowledge في Kannada KJV.
ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು.
ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು.
ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.
ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ.
ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.