TSK

TSK · ಙ್ಞಾನೋಕ್ತಿಗಳು 9:7

مراجع Treasury of Scripture Knowledge في Kannada KJV.

العودة إلى المقطع

ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.

ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;

ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.

ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.

ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.