TSK

TSK · ರೋಮಾಪುರದವರಿಗೆ 9:21

مراجع Treasury of Scripture Knowledge في Kannada KJV.

العودة إلى المقطع

ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.

ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?

ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.

ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.

ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.