ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು” ಎಂದು ಹೇಳಿದನು.