ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು.