ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ.