TSK

TSK · 2 ಪೂರ್ವಕಾಲವೃತ್ತಾ 24:14

Treasury of Scripture Knowledge references in ಕನ್ನಡ IRV.

Back to passage

¶ ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.

ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ

ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.

ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ.

¶ ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.