TSK

TSK · 2 ಪೂರ್ವಕಾಲವೃತ್ತಾ 28:23

Treasury of Scripture Knowledge references in ಕನ್ನಡ IRV.

Back to passage

ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಅಡ್ಡಬಿದ್ದು ಧೂಪ ಹಾಕುತ್ತಿದ್ದನು.

ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.

ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ

ಆಗ ಯೆರೆಮೀಯನು ಗಂಡಸರಿಗೂ, ಹೆಂಗಸರಿಗೂ ಅಂತು ತನಗೆ ಆ ಉತ್ತರಕೊಟ್ಟ ಎಲ್ಲಾ ಜನರಿಗೂ,

ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?