ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.