ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.