ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು.