ಇವನಾರು? ಏನು ಮಾಡಿದ್ದಾನೆ? ಎಂದು ಕೇಳಲು ಕೆಲವರು ಹೀಗೆ, ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿಮಿತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು.