ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು.
TSK
TSK · ದಾನಿಯೇಲನು 11:30
Treasury of Scripture Knowledge references in ಕನ್ನಡ IRV.
ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.
ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.
ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ, ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ.
ಅನಂತರ ಉತ್ತರ ದಿಕ್ಕಿನ ರಾಜನು ಬಹಳ ಆಸ್ತಿಯನ್ನು ಐಶ್ವರ್ಯವನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು. ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವುದು. ಅವನು ತನಗೆ ಇಷ್ಟ ಬಂದಂತೆ ಮಾಡಿ ಮತ್ತೆ ಸ್ವದೇಶವನ್ನು ಸೇರುವನು.
ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು.