ಯೆಹೋವನೇ ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷಮಿಸಬೇಕು; ಅನ್ಯಾಯವಾದ ನರಹತ್ಯದೋಷ ಫಲವು ನಿನ್ನ ಜನರಾದ ಇಸ್ರಾಯೇಲರಿಗೆ ತಗಲದಿರಲಿ” ಎಂದು ಹೇಳಬೇಕು.