TSK

TSK · ಎಸ್ತೇರಳು 9:13

Treasury of Scripture Knowledge references in ಕನ್ನಡ IRV.

Back to passage

ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.

ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.

¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.