ಆದಿಕಾಂಡ 42:34
TSK
ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು” ಎಂದು ಹೇಳಿದನು ಎಂದರು.